Monday, October 21, 2019

ರಾಜ್ಯ ಮುಸ್ಲಿಂ ಜಮಾತ್ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು.

ರಾಜ್ಯ ಮುಸ್ಲಿಂ ಜಮಾತ್ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು. ಮುಸ್ಲಿಂ ಜಮಾತ್ ನ ಅಧ್ಯಕ್ಷ ಮುಫ್ತಿ ಅನ್ವರ್ ಅಲಿ ಕಾರ್ಯದರ್ಶಿ ಮೌಲಾನಾ ಶಾಫೀಸ್ ಅಲಿ , ಮುಫ್ತಿ ಅಸ್ಗರ್ ಅಲಿ ಉಪಸ್ಥಿತರಿದ್ದರು.
========================================================================

ಕ್ರೈಸ್ತ ಮುಖಂಡರ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿತು. 
ರೆವೆರೆಂಡ್ ಫಾಸ್ಟಿನ್ ಲೋಬೋ, ರೆವೆರೆಂಡ್ ಜಾರ್ಜ್ ವಿನ್ಸೆಂಟ್  ಲೋಬೋ, ಮಾಜಿ ಶಾಸಕ ಮೈಕಲ್ ಫರ್ನಾಂಡಿಸ್ಉ ಪಸ್ಥಿತರಿದ್ದರು. 
========================================================================

ಕಲಾಸಿಪಾಳ್ಯ ತರಕಾರಿ ಮಾರಾಟ ವರ್ತಕರ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿತು.  ಶಾಸಕ ಉದಯ ಬಿ. ಗರುಡಾಚಾರ್,  ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಉಪಸ್ಥಿತರಿದ್ದರು.
========================================================================
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಿಟಿಗಾನಹಳ್ಳಿ ಮತ್ತು ಮಂಡೂರು ಗ್ರಾಮಗಳಲ್ಲಿ ತ್ಯಾಜ್ಯ ವಿಲೇವಾರಿ ಕುರಿತು ಚರ್ಚಿಸಲಾಯಿತು. ಶಾಸಕ ಅರವಿಂದ ಲಿಂಬಾವಳಿ, ಸಂಸದ ಪಿ.ಸಿ. ಮೋಹನ್ ಉಪಸ್ಥಿತರಿದ್ದರು.

=======================================================================

No comments:

Post a Comment